August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ಜು. 9 ರಿಂದ

ಹೇರಿದ್ದ ನಿರ್ಭಂದ ತೆರವುಗೊಂಡಿದ್ದು ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya
error: Content is protected !!