ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ಜು. 9 ರಿಂದ
ಹೇರಿದ್ದ ನಿರ್ಭಂದ ತೆರವುಗೊಂಡಿದ್ದು ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.















