23.6 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya
error: Content is protected !!