August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya
error: Content is protected !!