25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡುಕೋಡಿ, ಅನಿತಾ ಕುಕ್ಕೇಡಿ, ಕಾರ್ಯದರ್ಶಿಯಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯಾನ್ ಕೊಕ್ರಾಡಿ, ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya
error: Content is protected !!