23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ಜು. 9 ರಿಂದ

ಹೇರಿದ್ದ ನಿರ್ಭಂದ ತೆರವುಗೊಂಡಿದ್ದು ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

Related posts

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
error: Content is protected !!