25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya
error: Content is protected !!