23.6 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!