23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡುಕೋಡಿ, ಅನಿತಾ ಕುಕ್ಕೇಡಿ, ಕಾರ್ಯದರ್ಶಿಯಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯಾನ್ ಕೊಕ್ರಾಡಿ, ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!