25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡುಕೋಡಿ, ಅನಿತಾ ಕುಕ್ಕೇಡಿ, ಕಾರ್ಯದರ್ಶಿಯಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯಾನ್ ಕೊಕ್ರಾಡಿ, ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!