July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

ಸೊಣಂದೂರು: ಶ್ರೀಕೃಷ್ಣ ಭಜನಾ ಮಂದಿರ ಪಣಕಜೆ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ 2026-2028 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್, ಕೋಶಾಧಿಕಾರಿಯಾಗಿ ಸುದೀಪ್ ಕುಲಾಲ್ ಆಯ್ಕೆಗೊಂಡರು.

ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು, ಉಪಾಧ್ಯಕ್ಷರಾಗಿ ಪದ್ಮ ಮೂಲ್ಯ ಬಾಕಿಮಾರು, ಜತೆ ಕಾರ್ಯದರ್ಶಿಯಾಗಿ ಶಿವರಾಯ ಪ್ರಭು ಆಟ್ಲ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಹರೀಶ್ ಪ್ರಭು ಮುಂಡಾಡಿ, ಯಶೋಧರ ಶೆಟ್ಟಿ ಅರ್ಕಜೆ, ಹರೀಶ್ ಕೆ ಪಣಕಜೆ, ಸಂಪತ್ ಶೆಟ್ಟಿ ಶ್ರೀಕೃಷ್ಣ ನಗರ, ಶ್ರೀಮತಿ ಅಶ್ವಿನಿ ನಾಯಕ್ ಪಣಕಜೆ, ಶ್ರೀಮತಿ ಜ್ಯೋತಿ ಪ್ರಭು ಆಟ್ಲ, ಅಭಿಲಾಷ್ ಆಚಾರ್ಯ ಪಮ್ಮಾಜೆ, ಸತೀಶ್ ಆಚಾರ್ಯ ಶ್ರೀಕೃಷ್ಣ ನಗರ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!