July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿಟ್ಲ-ಮಂಗಳೂರು ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.
ಮಂಗಳೂರು ವಿಟ್ಲ ಬಸ್ ಕಂಡಕ್ಟರ್ ಆಗಿದ್ದು, ಜು.9 ರಂದು ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪಿತನ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Related posts

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!