August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

ಅಳದಂಗಡಿ : ಇಲ್ಲಿನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಶಿರ್ಲಾಲುನಿಂದ ಕೆದ್ದುವಿನ ತನಕ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜು.10ರಂದು ನಡೆಯಿತು.

ಈ ವೇಳೆ ರಸ್ತೆಯ ಎರಡು ಭಾಗದಲ್ಲಿ ಇರುವ ಗಿಡಗಂಟಿಗಳು ಹಾಗೂ ಕಸಗಳನ್ನು ಸ್ವಚ್ಛ ಗೊಳಿಸಿ ಮಳೆಯ ನೀರು ಸರಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ನಂತರ ವಿದ್ಯುತ್ ಕಂಬದ ಲೈನ್ ಗೆ ತೊಂದರೆ ಆಗುವ ಮರದ ಕೊಂಬೆಗಳನ್ನು ತೆರವುಗೊಳಿಸಿದರು.

Related posts

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!