August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

ಸೊಣಂದೂರು: ಶ್ರೀಕೃಷ್ಣ ಭಜನಾ ಮಂದಿರ ಪಣಕಜೆ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ 2026-2028 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್, ಕೋಶಾಧಿಕಾರಿಯಾಗಿ ಸುದೀಪ್ ಕುಲಾಲ್ ಆಯ್ಕೆಗೊಂಡರು.

ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು, ಉಪಾಧ್ಯಕ್ಷರಾಗಿ ಪದ್ಮ ಮೂಲ್ಯ ಬಾಕಿಮಾರು, ಜತೆ ಕಾರ್ಯದರ್ಶಿಯಾಗಿ ಶಿವರಾಯ ಪ್ರಭು ಆಟ್ಲ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಹರೀಶ್ ಪ್ರಭು ಮುಂಡಾಡಿ, ಯಶೋಧರ ಶೆಟ್ಟಿ ಅರ್ಕಜೆ, ಹರೀಶ್ ಕೆ ಪಣಕಜೆ, ಸಂಪತ್ ಶೆಟ್ಟಿ ಶ್ರೀಕೃಷ್ಣ ನಗರ, ಶ್ರೀಮತಿ ಅಶ್ವಿನಿ ನಾಯಕ್ ಪಣಕಜೆ, ಶ್ರೀಮತಿ ಜ್ಯೋತಿ ಪ್ರಭು ಆಟ್ಲ, ಅಭಿಲಾಷ್ ಆಚಾರ್ಯ ಪಮ್ಮಾಜೆ, ಸತೀಶ್ ಆಚಾರ್ಯ ಶ್ರೀಕೃಷ್ಣ ನಗರ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya
error: Content is protected !!