July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಗುಡ್ಡೆ ಎಂಬಲ್ಲಿ ಸಾರ್ವಜನಿಕ ರಸ್ತೆ ಬದಿ ಕುಸಿದು ಸಂಚಾರಕ್ಕೆ ತೊಂದರೆಯಾಗಿದ್ದು ರಸ್ತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇವರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ದುರಸ್ಥಿ ಪಡಿಸಿರುತ್ತಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ, ಸೇವಾ ಪ್ರತಿನಿಧಿ ಶ್ರೀಮತಿ ರಶ್ಮಿತಾ, ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂದೀಪ್ ಗೌಡ, ಬೀಟ್ ಪೊಲೀಸ್ ಮುತ್ತಪ್ಪ, ತಾಲೂಕು ಶೌರ್ಯ ಮಾಸ್ಟರ್ ಅವಿನಾಶ್ ಭಿಡೆ, ಶೌರ್ಯ ತಂಡದ ಸದಸ್ಯರಾದ ಚೇತನ್ ರೆಖ್ಯ, ಕೃಷ್ಣಪ್ಪ ಗೌಡ, ಮಾದವ, ರಮೇಶ್ ಬಿ, ಶೀನಪ್ಪ, ಕುಶಾಲಪ್ಪ, ಸೋಮಶೇಖರ, ಉಮೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಹಾಗೂ ಲೋಕೇಶ್ ಉಪಸ್ಥಿತರಿದ್ದರು.

ಸ್ಥಳೀಯರಾದ ಬಾಬು ಕಾರೆಗುಡ್ಡೆ ಸಹಕರಿಸಿದರು.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya
error: Content is protected !!