August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

ಸೊಣಂದೂರು: ಶ್ರೀಕೃಷ್ಣ ಭಜನಾ ಮಂದಿರ ಪಣಕಜೆ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ 2026-2028 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್, ಕೋಶಾಧಿಕಾರಿಯಾಗಿ ಸುದೀಪ್ ಕುಲಾಲ್ ಆಯ್ಕೆಗೊಂಡರು.

ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು, ಉಪಾಧ್ಯಕ್ಷರಾಗಿ ಪದ್ಮ ಮೂಲ್ಯ ಬಾಕಿಮಾರು, ಜತೆ ಕಾರ್ಯದರ್ಶಿಯಾಗಿ ಶಿವರಾಯ ಪ್ರಭು ಆಟ್ಲ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಹರೀಶ್ ಪ್ರಭು ಮುಂಡಾಡಿ, ಯಶೋಧರ ಶೆಟ್ಟಿ ಅರ್ಕಜೆ, ಹರೀಶ್ ಕೆ ಪಣಕಜೆ, ಸಂಪತ್ ಶೆಟ್ಟಿ ಶ್ರೀಕೃಷ್ಣ ನಗರ, ಶ್ರೀಮತಿ ಅಶ್ವಿನಿ ನಾಯಕ್ ಪಣಕಜೆ, ಶ್ರೀಮತಿ ಜ್ಯೋತಿ ಪ್ರಭು ಆಟ್ಲ, ಅಭಿಲಾಷ್ ಆಚಾರ್ಯ ಪಮ್ಮಾಜೆ, ಸತೀಶ್ ಆಚಾರ್ಯ ಶ್ರೀಕೃಷ್ಣ ನಗರ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
error: Content is protected !!