July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿಟ್ಲ-ಮಂಗಳೂರು ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.
ಮಂಗಳೂರು ವಿಟ್ಲ ಬಸ್ ಕಂಡಕ್ಟರ್ ಆಗಿದ್ದು, ಜು.9 ರಂದು ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪಿತನ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Related posts

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya
error: Content is protected !!