August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಗುಡ್ಡೆ ಎಂಬಲ್ಲಿ ಸಾರ್ವಜನಿಕ ರಸ್ತೆ ಬದಿ ಕುಸಿದು ಸಂಚಾರಕ್ಕೆ ತೊಂದರೆಯಾಗಿದ್ದು ರಸ್ತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇವರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ದುರಸ್ಥಿ ಪಡಿಸಿರುತ್ತಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ, ಸೇವಾ ಪ್ರತಿನಿಧಿ ಶ್ರೀಮತಿ ರಶ್ಮಿತಾ, ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂದೀಪ್ ಗೌಡ, ಬೀಟ್ ಪೊಲೀಸ್ ಮುತ್ತಪ್ಪ, ತಾಲೂಕು ಶೌರ್ಯ ಮಾಸ್ಟರ್ ಅವಿನಾಶ್ ಭಿಡೆ, ಶೌರ್ಯ ತಂಡದ ಸದಸ್ಯರಾದ ಚೇತನ್ ರೆಖ್ಯ, ಕೃಷ್ಣಪ್ಪ ಗೌಡ, ಮಾದವ, ರಮೇಶ್ ಬಿ, ಶೀನಪ್ಪ, ಕುಶಾಲಪ್ಪ, ಸೋಮಶೇಖರ, ಉಮೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಹಾಗೂ ಲೋಕೇಶ್ ಉಪಸ್ಥಿತರಿದ್ದರು.

ಸ್ಥಳೀಯರಾದ ಬಾಬು ಕಾರೆಗುಡ್ಡೆ ಸಹಕರಿಸಿದರು.

Related posts

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya
error: Content is protected !!