July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

ಉಜಿರೆ: ಇಲ್ಲಿಯ ರಾಜಲೀಲಾ ರೆಸಿಡೆನ್ಸಿ ಕಟ್ಟಡ ಹೆಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಗಣೇಶ್ ಹೆಲ್ಮೆಟ್ಸ್ ಇದರ ಶುಭಾರಂಭವು ಜು.12ರಂದು ನಡೆಯಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತುಳು ಹಾಗೂ ಕನ್ನಡ ಚಲನಚಿತ್ರ ನಟಿ ಸಿಂಚನ ಪಿ ರಾವ್ ಉಜಿರೆ, ಹಾಗೂ ಅಂಗಡಿಯ ಮಾಲಕರಾದ ಗಣೇಶ್ ಕೆ ಹಾಗೂ ಅವರ ಕುಟುಂಬಸ್ಥರು ಮತ್ತು ಗೆಳೆಯರು ಉಪಸ್ಥಿತರಿದ್ದರು.

ತಮ್ಮಲ್ಲಿ ಎಲ್ಲಾ ತರದ ಅತ್ಯುತ್ತಮ ಹೆಲ್ಮೆಟ್ಸ್ ಗಳು ಹಾಗೂ ದ್ವಿಚಕ್ರ ವಾಹನದ ಎಲ್ಲಾ ತರದ ಬಿಡಿ ಭಾಗಗಳು ದೊರೆಯುತ್ತದೆ ಮತ್ತು ಅಳವಡಿಸಿಕೊಡಲಾಗುವುದು.

Related posts

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
error: Content is protected !!