July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು.

ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು ಬಂಟರ ಯಾನೆ ನಾಡವರ ಸಂಘ ಹಾಗೂ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯಲ್ಲಿ ಒಟ್ಟು 14 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Related posts

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!