25.2 C
ಪುತ್ತೂರು, ಬೆಳ್ತಂಗಡಿ
August 30, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.

ಜು.10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ಮನೆಗೆ ಹಿಂತಿರುಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು ಯಾವಯದೇ ಮಾಹಿತಿ ಲಭ್ಯವಾಗುರಲಿಲ್ಲ.

ಸೋಮವಾರ ಮತ್ತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್ ಸಹಾಯದಲ್ಲಿ ಹುಡುಕಾಡಿದ್ದು, ಮೃತದೇಹ ನದಿನೀರಿನ ಪೊದೆಯ ಅಡಿಯಲ್ಲಿ‌ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಕಿಶೋ‌ರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಕಾಲುಜಾರಿ ನದಿ ನೀರಿಗೆ ಬಿದ್ದಿದ್ದಾರೋ ಎಂಬುದು ಖಚಿತ ಮಾಹಿತಿ ಲಭ್ಯವಾಗಿಲ್ಲ. ಪಲೀಸರು ಪ್ರಕರಣ ದಾಂಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!