July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

ಲಾಯಿಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 22 ವರುಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಕೋಶಾಧಿಕಾರಿ ಸುಜಿತ್ ಗುರಿಂಗಾನ ಇವರು ಕಳೆದ ಸಾಲಿನ ಲೆಕ್ಕಚಾರ ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ಭೋಜರಾಜ್ ಪ್ರಗತಿನಗರ ವಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು ಉಪಸ್ಥಿತರಿದ್ದರು.


22 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ ಲಾಯಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ್ ರಾಘವೇಂದ್ರ ನಗರ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಕೋಶಾಧಿಕಾರಿಯಾಗಿ ಅನಿಲ್ ಕಕ್ಕೇನ, ಜೊತೆ ಕೋಶಾಧಿಕಾರಿಯಾಗಿ ರಾಕೇಶ್ ಆದರ್ಶನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಕ್ರೀಡಾ ಕಾರ್ಯದರ್ಶಿಯಾಗಿ ರವಿ ನಾಡೆಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಅನ್ನಸಂತರ್ಪಣೆ ಸಮಿತಿ ಸಂಚಾಲಕರಾಗಿ ಹರಿಕೃಷ್ಣ ಪುತ್ರಬೈಲು, ವಿಜಿತ್ ಗುರಿಂಗಾನ, ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸಮಿತಿಯ ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ್ ಧನ್ಯವಾದವಿತ್ತರು.

Related posts

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!