July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

ಉಜಿರೆ: ಇಲ್ಲಿಯ ರಾಜಲೀಲಾ ರೆಸಿಡೆನ್ಸಿ ಕಟ್ಟಡ ಹೆಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಗಣೇಶ್ ಹೆಲ್ಮೆಟ್ಸ್ ಇದರ ಶುಭಾರಂಭವು ಜು.12ರಂದು ನಡೆಯಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತುಳು ಹಾಗೂ ಕನ್ನಡ ಚಲನಚಿತ್ರ ನಟಿ ಸಿಂಚನ ಪಿ ರಾವ್ ಉಜಿರೆ, ಹಾಗೂ ಅಂಗಡಿಯ ಮಾಲಕರಾದ ಗಣೇಶ್ ಕೆ ಹಾಗೂ ಅವರ ಕುಟುಂಬಸ್ಥರು ಮತ್ತು ಗೆಳೆಯರು ಉಪಸ್ಥಿತರಿದ್ದರು.

ತಮ್ಮಲ್ಲಿ ಎಲ್ಲಾ ತರದ ಅತ್ಯುತ್ತಮ ಹೆಲ್ಮೆಟ್ಸ್ ಗಳು ಹಾಗೂ ದ್ವಿಚಕ್ರ ವಾಹನದ ಎಲ್ಲಾ ತರದ ಬಿಡಿ ಭಾಗಗಳು ದೊರೆಯುತ್ತದೆ ಮತ್ತು ಅಳವಡಿಸಿಕೊಡಲಾಗುವುದು.

Related posts

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
error: Content is protected !!