July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು.

ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು ಬಂಟರ ಯಾನೆ ನಾಡವರ ಸಂಘ ಹಾಗೂ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯಲ್ಲಿ ಒಟ್ಟು 14 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya
error: Content is protected !!