ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು.
ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು ಬಂಟರ ಯಾನೆ ನಾಡವರ ಸಂಘ ಹಾಗೂ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯಲ್ಲಿ ಒಟ್ಟು 14 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.















