26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆಯು ಜು.12 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುಷ್ಪ ಉದಯ, ಅಧ್ಯಕ್ಷರಾಗಿ ಸಂಧ್ಯಾ ಸುರೇಶ್, ಉಪಾಧ್ಯಕ್ಷರಾಗಿ ವಿನೋದ, ಕಾರ್ಯದರ್ಶಿಯಾಗಿ ರಾಜೀವಿ ಪದ್ಮನಾಭ, ಜೊತೆಕಾರ್ಯದರ್ಶಿಯಾಗಿ ಸುಮಿತ್ರ ಸುರೇಶ್, ಕೋಶಾಧಿಕಾರಿಯಾಗಿ ಅನುಪಮಾ ಸತೀಶ್ , ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷ ಸಿದ್ದಪ್ಪಗೌಡ ಹಾಗೂ ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಜನಾರ್ದನ್ ಗೌಡ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಹರೀಶ್ ಕುಮಾರ್, ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಶ್ರಣ್ಣ , ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲ್, ದೇವಸ್ಥಾನದ ಮ್ಯಾನೇಜರ್ ಗಿರೀಶ್, ಯಾದವ ಗೌಡ , ರಾಜೇಶ್ ಪೆರ್ಮುಡ, ಜ್ಞಾನ ವಿಕಾಸ ಸಂಯೋಜಕಿ ರೀತಾ, ಸುಧಾಕರ ಮಜಲು,ವಲಯ ಮೇಲ್ವಿಚಾರಕರಾದ ಜಿ.ರವಿ ಹಾಗೂ ಸೇವಾ ಪ್ರತಿನಿಧಿಯವರು ಹಾಗೂ ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya
error: Content is protected !!