ಶಿಶಿಲ: ಇಲ್ಲಿಯ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ ವಹಿಸುವಂತೆ, ಹಾಗೂ ಪೊಲೀಸ್ ಹುದ್ದೆಗೆ ಆಯ್ಕೆ ಬಗ್ಗೆ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಠಾಣೆಯ ಎಸ್ ಐ ಸಮರ್ಥ ಆರ್, ಬೀಟ್ ಪೊಲೀಸ್ ಮುತ್ತು , ಸಿಬ್ಬಂದಿ ಭಾಗವಹಿಸಿದ್ದರು.
















