July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

ಉಜಿರೆ: ಇಲ್ಲಿಯ ರಾಜಲೀಲಾ ರೆಸಿಡೆನ್ಸಿ ಕಟ್ಟಡ ಹೆಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಗಣೇಶ್ ಹೆಲ್ಮೆಟ್ಸ್ ಇದರ ಶುಭಾರಂಭವು ಜು.12ರಂದು ನಡೆಯಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತುಳು ಹಾಗೂ ಕನ್ನಡ ಚಲನಚಿತ್ರ ನಟಿ ಸಿಂಚನ ಪಿ ರಾವ್ ಉಜಿರೆ, ಹಾಗೂ ಅಂಗಡಿಯ ಮಾಲಕರಾದ ಗಣೇಶ್ ಕೆ ಹಾಗೂ ಅವರ ಕುಟುಂಬಸ್ಥರು ಮತ್ತು ಗೆಳೆಯರು ಉಪಸ್ಥಿತರಿದ್ದರು.

ತಮ್ಮಲ್ಲಿ ಎಲ್ಲಾ ತರದ ಅತ್ಯುತ್ತಮ ಹೆಲ್ಮೆಟ್ಸ್ ಗಳು ಹಾಗೂ ದ್ವಿಚಕ್ರ ವಾಹನದ ಎಲ್ಲಾ ತರದ ಬಿಡಿ ಭಾಗಗಳು ದೊರೆಯುತ್ತದೆ ಮತ್ತು ಅಳವಡಿಸಿಕೊಡಲಾಗುವುದು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!