25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ.

ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ ತನ್ನ ಕೋರ್ಟ್ ನಲ್ಲಿ ‘Gamble’ ಮಾಡಲು ತಾನು ಬಿಡುವುದಿಲ್ಲ ಎಂದಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ ಹಿಂದೆ ಗಡಿಪಾರಿಗೆ ತಡೆ ನೀಡಲು ನಿರಾಕರಿಸಿತ್ತು.

ಮತ್ತೊಂದೆಡೆ ತಾನು ಸೌಜನ್ಯ ಪ್ರಕರಣದ ಹೋರಾಟಗಾರ, ಎಂದು ಹೇಳಿಕೊಂಡಾಗ ಪ್ರಕರಣಗಳನ್ನು ಸೂಕ್ಷ್ಮ ಗೊಳಿಸುವುದು ಬಿಟ್ಟು ಕಾನೂನನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

Related posts

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!