August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್‌ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.

Related posts

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya
error: Content is protected !!