July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
error: Content is protected !!