26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!