July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಆಶ್ರಯದಲ್ಲಿ ಬೋರ್ಡೋ ದ್ರಾವಣ ಮಾಡುವ ವೈಜ್ಞಾನಿಕ ವಿಧಾನ, ಅಡಕೆಗೆ ಬರುವ ರೋಗಗಳು ಹಾಗೂ ಅವುಗಳ ಪರಿಹಾರ ಮತ್ತು ಕೃಷಿ ಇಲಾಖೆಯ ಸವಲತ್ತುಗಳ ಕುರಿತು ಜು.15 ರಂದು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಬೆಳಗ್ಗೆ 10 ಗಂಟೆಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗಣೇಶ್ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಮಾಹಿತಿ ನೀಡುವರು. ಆಧಾರ್ ಕಾರ್ಡ್‌ನೊಂದಿಗೆ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬೆಳ್ತಂಗಡಿ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!