August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಆಶ್ರಯದಲ್ಲಿ ಬೋರ್ಡೋ ದ್ರಾವಣ ಮಾಡುವ ವೈಜ್ಞಾನಿಕ ವಿಧಾನ, ಅಡಕೆಗೆ ಬರುವ ರೋಗಗಳು ಹಾಗೂ ಅವುಗಳ ಪರಿಹಾರ ಮತ್ತು ಕೃಷಿ ಇಲಾಖೆಯ ಸವಲತ್ತುಗಳ ಕುರಿತು ಜು.15 ರಂದು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಬೆಳಗ್ಗೆ 10 ಗಂಟೆಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗಣೇಶ್ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಮಾಹಿತಿ ನೀಡುವರು. ಆಧಾರ್ ಕಾರ್ಡ್‌ನೊಂದಿಗೆ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬೆಳ್ತಂಗಡಿ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Related posts

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!