25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

ನಿಡ್ಲೆ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ಇವರು ಪದೋನ್ನತಿಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕಕ್ಕೆ ನಿಯೋಜನೆಗೊಂಡಿದ್ದು ಇವರಿಗೆ ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಶುಭಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ವಿನುತ, ಆಶಾ ಕಾರ್ಯಕರ್ತೆಯರಾದ ಯಮುನಾ, ಸುನೀತ, ಚಂದ್ರಾವತಿ ಹಾಗೂ ಹಿರಿಯ ನಾಗರೀಕರಾದ ಶಾಲಿನಿ ಆರ್ ಭಟ್ ಮತ್ತು ಸ್ಥಳೀಯರಾದ ಶ್ರೀಮತಿ ಪುಟ್ಟಮ್ಮ ಭಾಗವಹಿಸಿದ್ದರು.

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!