July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.17,18,19 ರಂದು ನಡೆಯಲಿರುವ ಟೆಂಟ್ ಡೇಕೊರ್ & ಕೇಟರಿಂಗ್ (TENT DECOR & CATERING) ನ ಎಕ್ಸ್ಪೋ ದ ಆಮಂತ್ರಣವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು , ಧರ್ಮಸ್ಥಳದ ಡಿ.ಹರ್ಷೆಂದ್ರ ಕುಮಾರ್ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಮೂಡಬಿದ್ರೆ ಇವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸ್ಪೋ ಆಯೋಜಕರು, ಈಗಲ್ ಟ್ರೇಡ್ ಫೈರ್ ಮಾಲಕ ಎಸ್.ಕೆ ಪ್ರಭುದೇವ್, ಅಧ್ರಿತ್ ಫೈಬರ್ ನ ಮಾಲಕರಾದ ವಿನಾಯಕ ಕುಡ್ವ, ಎಕ್ಸ್ಪೋ ಸಂಘಟಕರು, ಬೆಳ್ತಂಗಡಿ ಫ್ಲವರ್ ಡೆಕೊರೇಷನ್ ವಲಯದ ಅಧ್ಯಕ್ಷರು, ಪಧಾದಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!