August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ : ಅಂತಾರಾಷ್ಟ್ರೀಯ ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆಯನ್ನು ಲಯನ್ಸ್ ಜಿಲ್ಲೆ 317Dರ 2025–2026ನೇ ಸಾಲಿನ ರಾಜ್ಯಪಾಲರಾದ ಲಯನ್ ಕುಡ್ಪಿ ಅರವಿಂದ ಶೆಣೈ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಮುರಳಿ ಬಲಿಪ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಲಯನ್ ರಾಜು ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಲ| ಜಯಂತ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನ, ಲಯನ್ಸ್ ಜಿಲ್ಲಾ LCIF ಸಂಯೋಜಕ ಲ| ವಸಂತ ಶೆಟ್ಟಿ ಶ್ರದ್ದಾ, ಜಿಲ್ಲಾ ಸಂಪುಟ ಜತೆ ಕಾರ್ಯದರ್ಶಿ ಲ| ಚಂದ್ರಹಾಸ ರೈ, ಕಟ್ಟಡ ಸಮಿತಿ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವ ಅಧ್ಯಕ್ಷರುಗಳಾದ ಲ| ಧರನೇಂದ್ರ ಕೆ ಜೈನ್, ಲ| ರಾಮಕೃಷ್ಣ ಗೌಡ, ಲ| ಹೇಮಂತ ರಾವ್ ಎರ್ಡೂರ್, ಲ| ರವೀಂದ್ರ ಶೆಟ್ಟಿ, ಹಿರಿಯ ಲಯನ್ ಸದಸ್ಯರುಗಳಾದ ಭುಜಬಲಿ ಧರ್ಮಸ್ಥಳ, ದತ್ತಾತ್ರೇಯ ಗೊಲ್ಲ, ನಾಣ್ಯಪ್ಪ ನಾಯ್ಕ್, ಪ್ರವೀಣ್ ಹೆಚ್. ಎಸ್., ಸುಂದರಿ, ಗೋಪಾಲಕೃಷ್ಣ ಕಾಂಚೋಡು ಉಪಸ್ಥಿತರಿದ್ದು ಸಹಕರಿಸಿದರು.

Related posts

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!