
ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು.

ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಶಾಲು ಹಾಕಿ ಸನ್ಮಾನಿಸಿದರು.















