July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya
error: Content is protected !!