26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಷನ್ ಬಂದಾರು ಇವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಜು.13ರಂದು ವಿತರಿಸಲಾಯಿತು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉಮೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ , ಬೆಸ್ಟ್ ಫೌಂಡೇಷನ್ ಬಂದಾರು ಅಧ್ಯಕ್ಷ ನಾಣ್ಯಪ್ಪ ಗೌಡ ರವವರ ತಂಡದ ಶೈಕ್ಷಣಿಕ ಪ್ರೋತ್ಸಾಹಕ್ಕೆ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ, ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ
ಪೋಷಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭ ವಿನಯಚಂದ್ರ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya
error: Content is protected !!