July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ : ಅಂತಾರಾಷ್ಟ್ರೀಯ ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆಯನ್ನು ಲಯನ್ಸ್ ಜಿಲ್ಲೆ 317Dರ 2025–2026ನೇ ಸಾಲಿನ ರಾಜ್ಯಪಾಲರಾದ ಲಯನ್ ಕುಡ್ಪಿ ಅರವಿಂದ ಶೆಣೈ ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಮುರಳಿ ಬಲಿಪ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಲಯನ್ ರಾಜು ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಲ| ಜಯಂತ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನ, ಲಯನ್ಸ್ ಜಿಲ್ಲಾ LCIF ಸಂಯೋಜಕ ಲ| ವಸಂತ ಶೆಟ್ಟಿ ಶ್ರದ್ದಾ, ಜಿಲ್ಲಾ ಸಂಪುಟ ಜತೆ ಕಾರ್ಯದರ್ಶಿ ಲ| ಚಂದ್ರಹಾಸ ರೈ, ಕಟ್ಟಡ ಸಮಿತಿ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವ ಅಧ್ಯಕ್ಷರುಗಳಾದ ಲ| ಧರನೇಂದ್ರ ಕೆ ಜೈನ್, ಲ| ರಾಮಕೃಷ್ಣ ಗೌಡ, ಲ| ಹೇಮಂತ ರಾವ್ ಎರ್ಡೂರ್, ಲ| ರವೀಂದ್ರ ಶೆಟ್ಟಿ, ಹಿರಿಯ ಲಯನ್ ಸದಸ್ಯರುಗಳಾದ ಭುಜಬಲಿ ಧರ್ಮಸ್ಥಳ, ದತ್ತಾತ್ರೇಯ ಗೊಲ್ಲ, ನಾಣ್ಯಪ್ಪ ನಾಯ್ಕ್, ಪ್ರವೀಣ್ ಹೆಚ್. ಎಸ್., ಸುಂದರಿ, ಗೋಪಾಲಕೃಷ್ಣ ಕಾಂಚೋಡು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!