July 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

ಬೆಳ್ತಂಗಡಿ: 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು. 21 ಕ್ಕೆ ಮುಂದೂಡಿದೆ.

ಸೌಜನ್ಯ ಪ್ರಕರಣದ‌ ಮರುತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಎಸ್.ಎಲ್.ಪಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ತೆಗೆದುಕೊಂಡ‌ ನ್ಯಾಯಾಲಯ ಈಬಗ್ಗೆ ರಾಜ್ಯ ಸರಕಾರಕ್ಕೆ ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು ಪ್ರಕರಣದ ವಿಚಾರಣೆಗೆ ಜು 14 ರಂದು ದಿನ ನಿಗದಿ ಮಾಡಲಾಗಿತ್ತು ಇದೀಗ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
error: Content is protected !!