July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು.

ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಶಾಲು ಹಾಕಿ ಸನ್ಮಾನಿಸಿದರು.

Related posts

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya
error: Content is protected !!