August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್‌ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!