July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್‌ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.

Related posts

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!