25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಉಜಿರೆ: “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಪ್ರತ್ಯುಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪೃಥ್ವಿ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಪಪೂ ಕಾಲೇಜಿನಲ್ಲಿ 15 ಕ್ಕೂ ಹೆಚ್ಚಿನ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!