26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!