July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

‌ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್‌ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್‌ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ.

ಮಾಯಿಲು ಫಿಲ್ಮ್ಸ್ ಮತ್ತು ಕಡಲ್‌ ಸ್ಡುಡಿಯೋಸ್‌ ಅರ್ಪಿಸುವ ಡಾಕ್ಯುಮೆಂಟರಿಯನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ನಿರ್ದೇಶನ ಮಾಡಿರುತ್ತಾರೆ. ಹಾಗೂ ಬೆಳಿಗ್ಗೆ 9-30 ಕುದ್ಕ ಬಚ್ಚಿರೆ ತುಳು ಸಣ್ಣ ಬರೆಯುವ ಸ್ಪರ್ದೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪುಸ್ತಕ ಬಿಡುಗಡೆಯಾಗಲಿದೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!