26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

ನಿಡ್ಲೆ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ಇವರು ಪದೋನ್ನತಿಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕಕ್ಕೆ ನಿಯೋಜನೆಗೊಂಡಿದ್ದು ಇವರಿಗೆ ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಶುಭಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ವಿನುತ, ಆಶಾ ಕಾರ್ಯಕರ್ತೆಯರಾದ ಯಮುನಾ, ಸುನೀತ, ಚಂದ್ರಾವತಿ ಹಾಗೂ ಹಿರಿಯ ನಾಗರೀಕರಾದ ಶಾಲಿನಿ ಆರ್ ಭಟ್ ಮತ್ತು ಸ್ಥಳೀಯರಾದ ಶ್ರೀಮತಿ ಪುಟ್ಟಮ್ಮ ಭಾಗವಹಿಸಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
error: Content is protected !!