26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಷನ್ ಬಂದಾರು ಇವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಜು.13ರಂದು ವಿತರಿಸಲಾಯಿತು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉಮೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ , ಬೆಸ್ಟ್ ಫೌಂಡೇಷನ್ ಬಂದಾರು ಅಧ್ಯಕ್ಷ ನಾಣ್ಯಪ್ಪ ಗೌಡ ರವವರ ತಂಡದ ಶೈಕ್ಷಣಿಕ ಪ್ರೋತ್ಸಾಹಕ್ಕೆ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ, ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ
ಪೋಷಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭ ವಿನಯಚಂದ್ರ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!